BEST VIEW IN MOBILE

JOIN OUR WHATSAPP GROUP

JOIN OUR WHATSAPP GROUP
ಸರ್ಕಾರಿ ಯೋಜನೆಗಳ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸ್ ಅಪ್ ಗ್ರೂಪಿಗೆ ನಿಮ್ಮ ಹೆಸರನ್ನು ನೋಂದಾಯಿಸಿ

SARKARI YOJANA UPDATES

ಸಮೃದ್ಧಿ ಯೋಜನೆ-ಆಯ್ಕೆಯಾದ ಪ್ರತೀ ಫಲಾನುಭವಿಗೆ ಗರಿಷ್ಠ ರೂ. 10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.

ಆಯ್ಕೆಯಾದ ಪ್ರತೀ ಫಲಾನುಭವಿಗೆ ಗರಿಷ್ಠ ರೂ. 10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮಶೀಲರನ್ನಾಗಿಸಲು “ಸಮೃದ್ಧಿ ಯೋಜನೆ” ಅನುಷ್ಟಾನಗೊಳಿಸಲು ಉದ್ದೇಶಿಸಿದೆ.

ಸದರಿ ಯೋಜನೆಯಡಿ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು.

ಸದರಿ ಯೋಜನೆಯಡಿ ವಿವಿಧ ಉದ್ದೇಶಗಳಡಿ ಯೋಜನೆಗಳನ್ನು ರೂಪಿಸಲಾಗಿದೆ.

ಉತ್ತಮ ಮಾರುಕಟ್ಟೆ ಹೊಂದಿರುವ ಸರ್ಕಾರಿ ಮತ್ತು ಖಾಸಗಿ ಬ್ರಾಂಡೆಡ್ ಸಂಸ್ಥೆಗಳ ಸಹಯೋಗದಲ್ಲಿ ಫ್ರಾಂಚೈಸಿ/ಡೀಲರ್ ಶಿಪ್ ವ್ಯವಸ್ಥೆಯೊಂದಿಗೆ ರಿಟೈಲ್ ವ್ಯಾಪಾರಿ ಮಳಿಗೆಗಳನ್ನು ಆರಂಭಿಸಲು ಅಗತ್ಯವಾದ ತಾಂತ್ರಿಕ ಬೆಂಬಲ ಹಾಗೂ ಆರ್ಥಿಕ ಬೆಂಬಲ ನೀಡಿ ಯಶ್ವಸಿ ಉದ್ದಿಮೆದಾರರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ.

ಈಗಾಗಲೇ ಸರ್ಕಾರಿ ಮತ್ತು ಬ್ರಾಂಡೆಡ್ ಸಂಸ್ಥೆಗಳ ಜೊತೆ ಸರ್ಕಾರವು ಒಡಂಬಡಿಕೆ(ಎಂಓಯು) ಮಾಡಿಕೊಳ್ಳಲು ವ್ಯವಸ್ಥೆಯಾಗಿರುತ್ತದೆ.

ಆಯ್ಕೆಯಾದ ಪ್ರತೀ ಫಲಾನುಭವಿಗೆ ಗರಿಷ್ಠ ರೂ. 10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.




 

Comments

SUBCRIBE OUR YOUTUBE

SUBCRIBE OUR YOUTUBE
ತಪ್ಪದೆ ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ

Popular Posts

ಪ್ರಧಾನ ಮಂತ್ರಿ ಶ್ರಮ್ ಯೋಗಿ ಮನ್-ಧನ್

ಮನೆ ಇಲ್ಲದವರಿಗೆ ವಸತಿ ಯೋಜನೆಯಿಂದ ಸಿಹಿ ಸುದ್ದಿ

ರೇಷನ್ ಕಾರ್ಡ್ ಬಗ್ಗೆ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ ಮತ್ತು ಮಾಹಿತಿ ಪಡೆಯಿರಿ

GOOGLE MAP