BEST VIEW IN MOBILE

JOIN OUR WHATSAPP GROUP

JOIN OUR WHATSAPP GROUP
ಸರ್ಕಾರಿ ಯೋಜನೆಗಳ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸ್ ಅಪ್ ಗ್ರೂಪಿಗೆ ನಿಮ್ಮ ಹೆಸರನ್ನು ನೋಂದಾಯಿಸಿ

SARKARI YOJANA UPDATES

ಐರಾವತ ಯೋಜನೆ-ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ ಗರಿಷ್ಠ ರೂ. 5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ ಗರಿಷ್ಠ ರೂ. 5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಪರಿಶಿಷ್ಟ ಜಾತಿಯ ನಿರುದ್ಯೋಗಿ ವಿಧ್ಯಾವಂತ ಯುವಕ / ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿಗಳ ಮಾಲೀಕರನ್ನಾಗಿ ಮಾಡಿ “ಓಲಾ” / “ಉಬರ್” / “ಮೇರು” ಸಂಸ್ಥೆಗಳ ಸಹಯೋಗದಲ್ಲಿ ಅತಿ ಹೆಚ್ಚು ಆದಾಯ ಪಡೆಯುವ “ಐರಾವತ ಯೋಜನೆ” ಅನುಷ್ಟಾನಗೊಳಿಸಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯ ಅಂತರಾಷ್ಟ್ರೀಯ ಮಟ್ಟದ ಪ್ರವಾಸಿಗರ ತಾಣವಾಗಿದ್ದು, ಈ ಯೋಜನೆಗೆ ಹೆಚ್ಚನ ಬೇಡಿಕೆ ಇರುತ್ತದೆ.

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ ಗರಿಷ್ಠ ರೂ. 5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು. ಉಳಿದ ಭಾಗ ಬ್ಯಾಂಕ್/ಹಣಕಾಸು ಸಂಸ್ಥೆ/ಫಲಾನುಭವಿಯ ವಂತಿಕೆಯಿಂದ ಭರಿಸಿ ಯೋಜನೆಯನ್ನು ಅನುಷ್ಟಾನ ಮಾಡಲಾಗುವುದು.

ಆಯ್ಕೆಯಾದ ಫಲಾನುಭವಿಗಳಿದೆ “ಓಲಾ”/”ಉಬರ್”/”ಮೇರು” ಸಂಸ್ಥೆಗಳೊಂದಿಗೆ ಟೈ-ಅಪ್ ಮಾಡಿಕೊಂಡು ಬೇಡಿಕೆ ಇರುವ ಮುಖ್ಯ ನಗರ ಪ್ರದೇಶಗಳಾದ ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಇನ್ನಿತರೇ ಜಿಲ್ಲಾ ಕೇಂದ್ರಗಳಲ್ಲಿ ವಾಹನ ಚಾಲನೆ ಮಾಡಲು ವ್ಯವಸ್ಥೆ ಮಾಡಿ, ಯೋಜನೆಯನ್ನು ರೂಪಿಸಾಗಿದೆ.





Comments

SUBCRIBE OUR YOUTUBE

SUBCRIBE OUR YOUTUBE
ತಪ್ಪದೆ ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ

Popular Posts

ಪ್ರಧಾನ ಮಂತ್ರಿ ಶ್ರಮ್ ಯೋಗಿ ಮನ್-ಧನ್

ಮನೆ ಇಲ್ಲದವರಿಗೆ ವಸತಿ ಯೋಜನೆಯಿಂದ ಸಿಹಿ ಸುದ್ದಿ

ರೇಷನ್ ಕಾರ್ಡ್ ಬಗ್ಗೆ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ ಮತ್ತು ಮಾಹಿತಿ ಪಡೆಯಿರಿ

GOOGLE MAP