BEST VIEW IN MOBILE

JOIN OUR WHATSAPP GROUP

JOIN OUR WHATSAPP GROUP
ಸರ್ಕಾರಿ ಯೋಜನೆಗಳ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸ್ ಅಪ್ ಗ್ರೂಪಿಗೆ ನಿಮ್ಮ ಹೆಸರನ್ನು ನೋಂದಾಯಿಸಿ

SARKARI YOJANA UPDATES

ಮನೆ ಇಲ್ಲದವರಿಗೆ ವಸತಿ ಯೋಜನೆಯಿಂದ ಸಿಹಿ ಸುದ್ದಿ

 ಮನೆ ಇಲ್ಲದವರಿಗೆ ವಸತಿ ಯೋಜನೆಯಿಂದ ಸಿಹಿ ಸುದ್ದಿ

ಪ್ರತಿಯೊಬ್ಬ ಮನುಷ್ಯನ ಜೀವನಕ್ಕೂ ಮನೆ ಎನ್ನುವುದು ಒಂದು ವಾಸಸ್ಥಳದ ರೂಪವಾಗಿ ಬೇಕೇ ಬೇಕು. ಅನುಕೂಲ ಇರುವವರು ತಮಗೆ ಬೇಕಾದಂತೆ ಹೊಸ ಮನೆಗಳನ್ನು ಕಟ್ಟಿಕೊಳ್ಳುತ್ತಾರೆ. ಹಾಗೆಯೇ ಅನುಕೂಲ ಇಲ್ಲದವರು ತಮ್ಮ ಕೈಯಲ್ಲಿ ಆದ ಮಟ್ಟಿಗೆ ಮನೆಯನ್ನು ಕಟ್ಟಿಕೊಳ್ಳುತ್ತಾರೆ. ಹಾಗೆಯೇ ಸಾಲಗಳನ್ನು ಮಾಡಿ ಹಲವಾರು ವರ್ಷಗಳ ನಂತರ ತೀರಿಸುತ್ತಾರೆ. ಆದ್ದರಿಂದ ಇಂತಹವರಿಗೆ ಸೌಲಭ್ಯ ಒದಗಿಸಲು ಸರ್ಕಾರವು ಒಂದು ಯೋಜನೆಯನ್ನು ಜಾರಿಗೆ ತಂದಿದೆ. ಅದರ ಬಗ್ಗೆ ನಾವು ಇಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.


ಬೆಂಗಳೂರು ನಿವಾಸಿಗಳಿಗೆ ರಾಜ್ಯ ಸರ್ಕಾರ ಒಂದು ಸಿಹಿಸುದ್ದಿಯನ್ನು ನೀಡಿದೆ. ರಾಜ್ಯಸರ್ಕಾರ ಬೆಂಗಳೂರು ವಸತಿಯೋಜನೆಯನ್ನು ಆರಂಭಿಸಿದೆ. ಬೆಂಗಳೂರು ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿಯೊಬ್ಬರಿಗೂ ಸ್ವಂತ ಮನೆಯನ್ನು ಮಾಡಬೇಕು ಎಂದು ಕನಸು ಇರುತ್ತದೆ. ಹಾಗಾಗಿ ಇದಕ್ಕೆ ಒಂದು ಸದಾವಕಾಶವನ್ನು ಬೆಂಗಳೂರಿನ ಜನರಿಗೆ ನೀಡಲಾಗುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಗೆ ಸ್ವಂತ ಮನೆಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.


ಹಾಗೆಯೇ ಅರ್ಜಿ ಸಲ್ಲಿಸುವವರ ಆದಾಯ 3ಲಕ್ಷ ಹಣವನ್ನು ಮೀರಿರಬಾರದು. 5ವರ್ಷಗಳ ಕಾಲ ಬೆಂಗಳೂರು ನಗರ ಅಥವಾ ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ವಾಸ ಮಾಡಿರಬೇಕಾಗುತ್ತದೆ. ಹಾಗೆಯೇ ಕರ್ನಾಟಕದಲ್ಲಿ ಎಲ್ಲಿಯೂ ಸ್ವಂತ ಮನೆಯನ್ನು ಹೊಂದಿರಬಾರದು. ಇದಕ್ಕೆ ಕೆಲವು ದಾಖಲಾತಿಗಳನ್ನು ನೀಡಬೇಕಾಗುತ್ತದೆ. ಇದಕ್ಕೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬಿ.ಪಿ.ಎಲ್. ರೇಷನ್ ಕಾರ್ಡ್ ಅಥವಾ ಎ. ಪಿ.ಎಲ್. ರೇಷನ್ ಕಾರ್ಡ್ ನ್ನು ಹೊಂದಿರಬೇಕು.

ಹಾಗೆಯೇ ಆಧಾರ್ ಕಾರ್ಡ್, ವೋಟರ್ ಐಡಿ ಮತ್ತು ಚಲಾವಣೆಯಲ್ಲಿ ಇರುವ ಬ್ಯಾಂಕ್ ಪಾಸ್ಬುಕ್ ಇರಬೇಕು. ಇದೇ ತಿಂಗಳು ಏಪ್ರಿಲ್31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸುಮಾರು 10ಲಕ್ಷ ಮನೆಗೆ ಬಿದ್ದರೆ 2ಲಕ್ಷ ಹಣವನ್ನು ಸರ್ಕಾರ ಭರಿಸುತ್ತದೆ.


Share on

Facebook |Youtube|Whatsapp|Telegram|Justdial

Contact us: 9916444424

Comments

  1. Replies
    1. ಬೆಂಗಳೂರು ಜನರಿಗೆ ಮಾತ್ರ ಆದರೆ ನಮಗೆ ಏನು ಪ್ರಯೋಜನ. ನಮಗೂ ಇದ್ದರೆ ಒಳೆಯದ್ದಿತು.

      Delete
    2. ಬೇರೆ ಜಿಲ್ಲೆಗಳಿಗೆ ಬರುವತನಕ ದಯವಿಟ್ಟು ತಾಳ್ಮೆಯಿಂದ ಕಾಯಿರಿ

      Delete
  2. ಎಲ್ಲರಿಗೂ ಎಲ್ಲಾ ಜಿಲ್ಲೆಗಳಲ್ಲೂ ಬಡವರಿದ್ದಾರೆ

    ReplyDelete
    Replies
    1. ಬೇರೆ ಜಿಲ್ಲೆಗಳಿಗೆ ಬರುವತನಕ ದಯವಿಟ್ಟು ತಾಳ್ಮೆಯಿಂದ ಕಾಯಿರಿ

      Delete
    2. Yavag baratte sir 10 years agatte matte sceam barbekadre

      Delete
  3. Sir ಹಳ್ಳಿಗಳಿಗೆ ಯಾವಾಗ ಬರುತ್ತೆ

    ReplyDelete

Post a Comment

ದಯವಿಟ್ಟು ನಿಮ್ಮ ಯಾವುದೇ ಮಾಹಿತಿಯನ್ನು ನಮಗೆ ವಾಟ್ಸಪ್ ಮಾಡಿ 9916444424

SUBCRIBE OUR YOUTUBE

SUBCRIBE OUR YOUTUBE
ತಪ್ಪದೆ ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ

Popular Posts

ಪ್ರಧಾನ ಮಂತ್ರಿ ಶ್ರಮ್ ಯೋಗಿ ಮನ್-ಧನ್

ರೇಷನ್ ಕಾರ್ಡ್ ಬಗ್ಗೆ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ ಮತ್ತು ಮಾಹಿತಿ ಪಡೆಯಿರಿ

GOOGLE MAP