ಉದ್ಯೋಗಿನಿ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Get link
Facebook
X
Pinterest
Email
Other Apps
-
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ, ಸರ್ಕಾರದ ಉದ್ಯೋಗಿನಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರ ಆದಾಯ ಉತ್ಪನ್ನಕರ ಚುಟವಟಿಕೆಗಳಲ್ಲಿ ತೊಗಿಸಿಕೊಂಡು..
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ, ಸರ್ಕಾರದ ಉದ್ಯೋಗಿನಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರ ಆದಾಯ ಉತ್ಪನ್ನಕರ ಚುಟವಟಿಕೆಗಳಲ್ಲಿ ತೊಗಿಸಿಕೊಂಡು, ಸ್ವಯಂ ಉದ್ಯೋಗಿಗಳಾಗದಲು ಬ್ಯಾಂಕ್ ಮುಖಾಂತರ ಸಾಲ ಮತ್ತು ನಿಗಮದಿಂದ ಸಹಾಯಧನ ನೀಡಲು ಅರ್ಹ ಮಹಿಳೆಯರಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಘಟಕ ವೆಚ್ಚ ರೂ. 1 ಲಕ್ಷ ಮೇಲ್ಪಟ್ಟು ರೂ.5 ಲಕ್ಷದವರೆಗೆ, ಘಟಕ ವೆಚ್ಚದ ಹಾಗೂ ಸಹಾಯಧನ ಘಟಕ ವೆಚ್ಚ ಶೇ.70 ಅಥವಾ ಗರಿಷ್ಠ ರೂ.3.50 ಲಕ್ಷ ಬದಲಾಗಿ ಘಟಕ ವೆಚ್ಚ ರೂ. 1 ಲಕ್ಷ ಮೇಲ್ಪಟ್ಟು ರೂ. 3 ಲಕ್ಷದವರೆಗೆ ಇರುವ ಯೋಜನೆಗಳಲ್ಲಿ ನಿಗಮದಿಂದ ಸಹಾಯಧನವನ್ನು ಘಟಕ ವೆಚ್ಚ ಶೇ.50 ರಷ್ಟು ಅಥವಾ ಗರಿಷ್ಠ ರೂ.1.50 ಲಕ್ಷ ಸಹಾಯಧನ ನೀಡಿ ಉಳಿದ ವೆಚ್ಚವನ್ನು ಬ್ಯಾಂಕುಗಳಿಂದ ಸಾಲದ ರೂಪದಲ್ಲಿ ನೀಡಲಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಾಜಿದೇವದಾಸಿಯರು ಹಾಗೂ ಅವರ ಹೆಣ್ಣು ಮಕ್ಕಳಿಗೆ, ದಮನಿತ ಮಹಿಳೆಯರು ಹಾಗೂ ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ನಡೆಯುತ್ತದೆ.
ಪ್ರಧಾನ ಮಂತ್ರಿ ಶ್ರಮ್ ಯೋಗಿ ಮನ್-ಧನ್| ( PM-SYM) SCHEME ಅಸಂಘಟಿತ ವಲಯದ ಕಾರ್ಮಿಕರಿಗೆ ಪೆನ್ಷನ್ ಯೋಜನೆ ತಿಂಗಳಿಗೆ 3000/- ಕೂಲಿ ಕಾರ್ಮಿಕರು ಡ್ರೈವರ್ ಎಲೆಕ್ಟ್ರಿಷಿಯನ್ ಪ್ಲಂಬರ್ ಕಟ್ಟಡ ಕಾರ್ಮಿಕರು ಕೃಷಿ ಕಾರ್ಮಿಕರು ಟೈಲರಿಂಗ್ ಕಾರ್ಮಿಕರು ಬೀದಿ ವ್ಯಾಪಾರಿಗಳು ಬೀಡಿ ಕಾರ್ಮಿಕರು ಭೂ ರಹಿತ ಕಾರ್ಮಿಕರು ಮನೆ ಕೆಲಸ ಕಾರ್ಮಿಕರು ಹಾಗೂ ಇನ್ನಿತರ ವಲಯದ ಕಾರ್ಮಿಕರು ಈ ಯೋಜನೆಯನ್ನು ಪಡೆದುಕೊಳ್ಳಬಹುದು ವಿ. ಸೂ: ಈ ಯೋಜನೆ ಮಾಡಿಕೊಳ್ಳ ಬಯಸುವವರು ವಯಸ್ಸು 18 ರಿಂದ 40 ವರ್ಷದೊಳಗಿರಬೇಕು ಮತ್ತು ವಯಸ್ಸಿನ ಆಧಾರದ ಮೇಲೆ ತಿಂಗಳಿಗೆ Rs.55 ರಿಂದ 200 ರೂಪಾಯಿ ಬ್ಯಾಂಕಿನಿಂದ ಕಟ್ ಆಗುತ್ತದೆ ಅರವತ್ತು ವರ್ಷದ ನಂತರ ನಿಮಗೆ ಮೂರು ಸಾವಿರ ರೂಗಳು (3000/- ಪೆನ್ಷನ್ ಬರಲು ಪ್ರಾರಂಭವಾಗುತ್ತದೆ ಒಂದು ವೇಳೆ ನೀವು ಪಿಎಫ್ ತೆಗೆದುಕೊಳ್ಳುವುದಾದರೆ ಈ ಸೌಲಭ್ಯ ನಿಮಗಿರುವುದಿಲ್ಲ ಮತ್ತು ನಿಮ್ಮ ಮಾಸಿಕ ವೇತನ 15000/- ರೂ ಒಳಗಿರಬೇಕು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9916444424 ಪೆನ್ಷನ್ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಈ ಲಿಂಕ್ ಕ್ಲಿಕ್ ಮಾಡಿ ಮತ್ತು ವಿಡಿಯೋ ನೋಡಿ 2019 ರಲ್ಲಿ ಪ್ರಾರಂಭವಾದ ಯೋಜನೆ ಚಾಲ್ತಿಯಲ್ಲಿರುತ್ತದೆ ಅನೇಕರಿಗೆ ಇದರ ಬಗ್ಗೆ ಮಾಹಿತಿ ಇರುವುದಿಲ್ಲ ಆದಷ್ಟು ಶೇರ್ ಮಾಡಿ ಸರ್ಕಾರಿ ಯೋಜನೆಗಳ ಟೆಲಿಗ್ರಾಂ ಗ್ರೂಪ್ ಸರ್ಕಾರಿ ಯೋಜನೆಗಳು| 9916444424
ಮನೆ ಇಲ್ಲದವರಿಗೆ ವಸತಿ ಯೋಜನೆಯಿಂದ ಸಿಹಿ ಸುದ್ದಿ ಪ್ರತಿಯೊಬ್ಬ ಮನುಷ್ಯನ ಜೀವನಕ್ಕೂ ಮನೆ ಎನ್ನುವುದು ಒಂದು ವಾಸಸ್ಥಳದ ರೂಪವಾಗಿ ಬೇಕೇ ಬೇಕು. ಅನುಕೂಲ ಇರುವವರು ತಮಗೆ ಬೇಕಾದಂತೆ ಹೊಸ ಮನೆಗಳನ್ನು ಕಟ್ಟಿಕೊಳ್ಳುತ್ತಾರೆ. ಹಾಗೆಯೇ ಅನುಕೂಲ ಇಲ್ಲದವರು ತಮ್ಮ ಕೈಯಲ್ಲಿ ಆದ ಮಟ್ಟಿಗೆ ಮನೆಯನ್ನು ಕಟ್ಟಿಕೊಳ್ಳುತ್ತಾರೆ. ಹಾಗೆಯೇ ಸಾಲಗಳನ್ನು ಮಾಡಿ ಹಲವಾರು ವರ್ಷಗಳ ನಂತರ ತೀರಿಸುತ್ತಾರೆ. ಆದ್ದರಿಂದ ಇಂತಹವರಿಗೆ ಸೌಲಭ್ಯ ಒದಗಿಸಲು ಸರ್ಕಾರವು ಒಂದು ಯೋಜನೆಯನ್ನು ಜಾರಿಗೆ ತಂದಿದೆ. ಅದರ ಬಗ್ಗೆ ನಾವು ಇಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ. ಬೆಂಗಳೂರು ನಿವಾಸಿಗಳಿಗೆ ರಾಜ್ಯ ಸರ್ಕಾರ ಒಂದು ಸಿಹಿಸುದ್ದಿಯನ್ನು ನೀಡಿದೆ. ರಾಜ್ಯಸರ್ಕಾರ ಬೆಂಗಳೂರು ವಸತಿಯೋಜನೆಯನ್ನು ಆರಂಭಿಸಿದೆ. ಬೆಂಗಳೂರು ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರತಿಯೊಬ್ಬರಿಗೂ ಸ್ವಂತ ಮನೆಯನ್ನು ಮಾಡಬೇಕು ಎಂದು ಕನಸು ಇರುತ್ತದೆ. ಹಾಗಾಗಿ ಇದಕ್ಕೆ ಒಂದು ಸದಾವಕಾಶವನ್ನು ಬೆಂಗಳೂರಿನ ಜನರಿಗೆ ನೀಡಲಾಗುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಈ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಗೆ ಸ್ವಂತ ಮನೆಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗೆಯೇ ಅರ್ಜಿ ಸಲ್ಲಿಸುವವರ ಆದಾಯ 3ಲಕ್ಷ ಹಣವನ್ನು ಮೀರಿರಬಾರದು. 5ವರ್ಷಗಳ ಕಾಲ ಬೆಂಗಳೂರು ನಗರ ಅಥವಾ ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ವಾಸ ಮಾಡಿರಬೇಕಾಗುತ್ತದೆ. ಹಾಗೆಯೇ ಕರ್ನಾಟಕದಲ್ಲಿ ಎಲ್ಲಿಯೂ...
ಎಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಬೇಕಾದಲ್ಲಿ ನಮಗೆ ಆಧಾರ್ ಕಾರ್ಡ್ ವಾಟ್ಸಪ್ ಮಾಡಿದರೆ ಸಾಕು ಮತ್ತು ಆಧಾರ್ ಕಾರ್ಡ್ ನಂಬರ್ ಲಿಂಕ್ ಆಗಿರಬೇಕು ಒಂದು ದಿನದಲ್ಲಿ ನಿಮಗೆ ಎಪಿಎಲ್ ಕಾರ್ಡ್ ಸಿಗುತ್ತದೆ ಬಿಪಿಎಲ್ ಕಾರ್ಡ್ ಬಿಪಿಎಲ್ ಕಾರ್ಡ್ ಬೇಕಾದಲ್ಲಿ ಕಡ್ಡಾಯವಾಗಿ ನಮ್ಮ ಕಚೇರಿಗೆ ಭೇಟಿ ನೀಡಬೇಕು ನಮ್ಮ ವಿಳಾಸ ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು -560100 ಬೇಕಾಗಿರುವ ದಾಖಲೆಗಳು ಕುಟುಂಬ ಮುಖ್ಯಸ್ಥರ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪತ್ರ ಮತ್ತು ಕುಟುಂಬದ ಪ್ರತಿಯೊಬ್ಬರ ಆಧಾರ್ ಕಾರ್ಡ್ ಈ ದಾಖಲೆಗಳನ್ನು ತೆಗೆದುಕೊಂಡು ಕಚೇರಿಗೆ ಭೇಟಿ ನೀಡಬೇಕು . ಹೆಚ್ಚಿನ ಮಾಹಿತಿಗೆ ನಮಗೆ ವಾಟ್ಸಪ್ ಮಾಡಿ 9916444424 CLICK HERE
I want to apply but how to apply
ReplyDelete