Posts

Showing posts from May, 2021

JOIN OUR WHATSAPP GROUP

JOIN OUR WHATSAPP GROUP
ಸರ್ಕಾರಿ ಯೋಜನೆಗಳ ಮಾಹಿತಿಯನ್ನು ತಿಳಿಯಲು ನಮ್ಮ ವಾಟ್ಸ್ ಅಪ್ ಗ್ರೂಪಿಗೆ ನಿಮ್ಮ ಹೆಸರನ್ನು ನೋಂದಾಯಿಸಿ

SARKARI YOJANA UPDATES

ತಿಂಗಳಿಗೆ '1600 ರೂ. ಹೂಡಿಕೆ ಮಾಡಿ, ನಿವೃತ್ತಿಯ ನಂತರ '1 ಕೋಟಿ' ಪಡೆಯಿರಿ.

Image
 ಈ ಸರ್ಕಾರಿ ಯೋಜನೆಯಲ್ಲಿ ತಿಂಗಳಿಗೆ '1600 ರೂ. ಹೂಡಿಕೆ ಮಾಡಿ, ನಿವೃತ್ತಿಯ ನಂತರ '1 ಕೋಟಿ' ಪಡೆಯಿರಿ. ನವದೆಹಲಿ: ಜೀವನ ತುಂಬಾ ಅನಿಶ್ಚಿತವಾಗಿದೆ ಅನ್ನೋದನ್ನ ಕೊರೊನಾ ವೈರಸ್ ಜನರಿಗೆ ಮತ್ತೊಮ್ಮೆ ತೋರಿಸಿಕೊಟ್ಟಿದೆ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ವೃದ್ಧಾಪ್ಯ ಮತ್ತು ನಿಮ್ಮ ಪ್ರೀತಿಪಾತ್ರರಿಗೆ ಸುರಕ್ಷಿತ ಭವಿಷ್ಯಕ್ಕಾಗಿ ನೀವು ವ್ಯವಸ್ಥೆ ಮಾಡುವುದು ಮುಖ್ಯ. ಸುಲಭವಾಗಿ ಸುರಕ್ಷಿತ ಭವಿಷ್ಯವನ್ನ ಸೃಷ್ಟಿಸಲು ಎನ್ ಪಿಎಸ್ ಖಾತೆಗಳನ್ನು ತೆರೆಯಲು ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ಖಾಸಗಿ ಕಂಪನಿಗಳ ಉದ್ಯೋಗಿಗಳು ಮತ್ತು ಸಣ್ಣ ಉದ್ಯಮಗಳು ಸಹ ಈ ಯೋಜನೆಯಡಿ ಪ್ರಯೋಜನ ಪಡೆಯಬಹುದು. ಕೊರೊನಾ ಬಿಕ್ಕಟ್ಟಿನ ನಡುವೆ, ಭಾರತೀಯ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‌ಆರ್ಡಿಎ) ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಎನ್ ಪಿಎಸ್ ಅಡಿಯಲ್ಲಿ ಖಾತೆ ತೆರೆಯಲು ಹೊಸ ಸೌಲಭ್ಯವನ್ನ ಒದಗಿಸಿದೆ. ಇಲ್ಲಿಯವರೆಗೆ, ಇ-ಕೆವೈಸಿ ಅಥವಾ ಪ್ಯಾನ್ ಮತ್ತು ಬ್ಯಾಂಕ್ ಖಾತೆಯ ಮೂಲಕ ಇಎನ್ ಪಿಎಸ್ ಅಡಿಯಲ್ಲಿ ನೋಂದಣಿಯನ್ನ ಆಫ್ ಲೈನ್ನಲ್ಲಿ ಮಾಡಲಾಗಿತ್ತು. ಇದು ಈಗ ಕೊರೊನಾ ಅವಧಿಯಲ್ಲಿ ಆನ್ಲೈನ್ ಆಧಾರ್ ಇ-ಕೆವೈಸಿ ಮೂಲಕ ಆನ್ ಲೈನ್ ಖಾತೆಗಳನ್ನ ತೆರೆಯಲು ಅನುಕೂಲ ಮಾಡಿಕೊಟ್ಟಿದೆ. 1 ಕೋಟಿ ಪಡೆಯಲು ತಿಂಗಳಿಗೆ 1600 ರೂ.ಉಳಿತಾಯ ಮಾಡಬೇಕು..! ನಿಮಗೆ 20 ವರ್ಷ ವಯಸ್ಸಾಗಿದ್ದೀರಿ ಎಂದಿಟ್ಟುಕೊಳ್ಳಿ. ನೀವು ಎನ್ ಪಿಎಸ್ ಖಾತೆಯಲ್ಲಿ ತಿಂಗಳಿಗ...

PAN-Aadhar ಲಿಂಕ್ ಗೆ ಕೊನೆ ದಿನ ನಿಗದಿಯಾಗಿದೆ: ಮಾಡಿಲ್ಲ ಅಂದ್ರೆ ಏನಾಗುತ್ತೆ ಗೊತ್ತೇ?

Image
ಪ್ಯಾನ್‌- ಆಧಾರ್‌ ಲಿಂಕ್‌ ಮಾಡಲು ಮತ್ತೆ ಗಡುವು ವಿಸ್ತರಣೆ! ಜೂನ್‌ 30 ಕೊನೇ ದಿನ ಆದಾಯ ತೆರಿಗೆ ಇಲಾಖೆಯು ಪ್ಯಾನ್‌ - ಆಧಾರ್‌ ಲಿಂಕ್‌ ಮಾಡಲು ಇದ್ದ ಮಾರ್ಚ್‌ 31ರ ಗಡುವನ್ನು 2021ರ ಜೂನ್‌ 30ಕ್ಕೆ ವಿಸ್ತರಿಸಿದೆ. ಕೊರೊನಾ ಸೋಂಕು ಮತ್ತೆ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಹೈಲೈಟ್ಸ್‌: ಪ್ಯಾನ್‌- ಆಧಾರ್‌ ಲಿಂಕ್‌ ಮಾಡಲು ಗಡುವು ವಿಸ್ತರಿಸಿದ ಆದಾಯ ತೆರಿಗೆ ಇಲಾಖೆ ಈ ಹಿಂದೆ ಮಾರ್ಚ್‌ 31ಕ್ಕೆ ಇದ್ದ ಗಡುವು ಜೂನ್ 30ಕ್ಕೆ ವಿಸ್ತರಣೆ ಕೊರೊನಾ ಸೋಂಕು ಮತ್ತೆ ಹರಡುತ್ತಿರುವ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಬೆಂಗಳೂರು:  ಪ್ಯಾನ್‌ ಮತ್ತು  ಆಧಾರ್‌ ಕಾರ್ಡ್‌  ಅನ್ನು ಲಿಂಕ್ ಮಾಡಲು ಕೊನೇ ದಿನಾಂಕ ಮತ್ತೊಮ್ಮೆ ವಿಸ್ತರಣೆಯಾಗಿದೆ. ಆದಾಯ ತೆರಿಗೆ ಇಲಾಖೆಯು ಪ್ಯಾನ್‌ - ಆಧಾರ್‌ ಲಿಂಕ್‌ ಮಾಡಲು ಇದ್ದ ಮಾರ್ಚ್‌ 31ರ ಗಡುವನ್ನು 2021ರ ಜೂನ್‌ 30ಕ್ಕೆ ವಿಸ್ತರಿಸಿದೆ. ಕೊರೊನಾ ಸೋಂಕು ಮತ್ತೆ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಹಿಂದೆ ಪ್ಯಾನ್‌ ಮತ್ತು ಆಧಾರ್‌ ಕಾರ್ಡ್‌ ಅನ್ನು ಲಿಂಕ್ ಮಾಡಲು ಮಾರ್ಚ್‌ 31ನ್ನು ಕಡೇ ದಿನವಾಗಿ ನಿಗದಿಮಾಡಲಾಗಿತ್ತು. 2021ರ ಮಾರ್ಚ್ 31ರೊಳಗೆ ಲಿಂಕ್ ಮಾಡದಿದ್ದರೆ 1000 ರೂ. ದಂಡವನ್ನೂ ನಿಗದಿಮಾಡಲಾಗಿತ್ತು. ಒಂದು ವೇಳೆ ನಿಗದಿತ ಅವಧಿಯೊಳಗೆ ನಿಮ್ಮ  ಪ್ಯಾನ್‌ ಕಾರ್ಡ್‌  ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಪ್ಯಾನ್‌ ಕಾ...

ಪ್ರಧಾನ ಮಂತ್ರಿ ಕಿಸಾನ್ ಮನ್‌ಧನ್ ಯೋಜನೆ-ಈ ಯೋಜನೆ ಮೂಲಕ ರೈತ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ಪಡೆಯುತ್ತಾನೆ.

Image
ಭಾರತ ಕೃಷಿ ಪ್ರಧಾನ ದೇಶ. ರೈತನೇ ಆಧಾರ. ಹೀಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಮನ್‌ಧನ್ ಯೋಜನೆ ಮೂಲಕ ರೈತರಿಗೆ ನಿವೃತ್ತಿ ವೇತನ ನೀಡುತ್ತಿದೆ. ಈ ಯೋಜನೆ ಮೂಲಕ ರೈತ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ವೇತನ ಪಡೆಯುತ್ತಾನೆ. ಅಂದರೆ ವಾರ್ಷಿಕ 36,000 ರೂಪಾಯಿ ರೈತನಿ ಕೇಂದ್ರ ಸರ್ಕಾರ ನೀಡಲಿದೆ. ಈ ಯೋಜನೆ ಮೂಲಕ ರೈತರು ನಿವೃತ್ತಿ ವೇತನ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ವಿವರ  ಇಲ್ಲಿದೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ PM ಕಿಸಾನ್ ಮನ್‌ಧನ್ ಯೋಜನೆ ಜಾರಿಗೆ ತಂದಿದ್ದಾರೆ ವಾರ್ಷಿಕ 660 ರೂಪಾಯಿ ಪಾವತಿಸಿದರೆ ನಿವೃತ್ತಿ ವೇತನವಾಗಿ ಪ್ರತಿ ತಿಂಗಳು 3000 ರೂಪಾಯಿ ಕೇಂದ್ರ ಸರ್ಕಾರ ನೀಡಲಿದೆ ಇಳಿ ವಯಸ್ಸಿನ ರೈತರು ಹಾಗೂ ಕಡಿಮೆ ಪ್ರದೇಶದಲ್ಲಿ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಅನೂಕೂಲ ಈ ಯೋಜನೆಯ ಅಡಿ 18 ರಿಂದ 40 ವಯಸ್ಸಿನ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು 60 ವಯಸ್ಸು ದಾಟಿದ ರೈತರಿಗೆ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ಸಿಗಲಿದೆ ರೈತ ಸಾವನ್ನಪ್ಪಿದರೆ  ಆತನ ಪತ್ನಿಗೆ ಶೇಕಡಾ 50 ರಷ್ಟು ಅಂದರೆ ಪ್ರತಿ ತಿಂಗಳು 1,500 ರೂಪಾಯಿ ವೇತನ ಸಿಗಲಿದೆ. ಕುಟುಂಬದಲ್ಲಿ ಕೇವಲ ಪತ್ನಿ ಮಾತ್ರ  ಶೇಕಡಾ 50 ರಷ್ಟು ನಿವೃತ್ತಿ ವೇತನ ಪಡೆಯಲು ಅರ್ಹರು ಈ ಯೋಜನೆ ಲಾಭ ಪಡೆಯಲು ಯಾವುದೇ ನೋಂದಾವಣಿ  ಶುಲ್ಕವಿಲ್ಲ, ಇಷ್ಟೇ ಅಲ್ಲ ದಾಖಲೆ  ಸಲ್ಲಿಸಿದ ಹಲವು ರ...

SUBCRIBE OUR YOUTUBE

SUBCRIBE OUR YOUTUBE
ತಪ್ಪದೆ ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ

Popular Posts

ಪ್ರಧಾನ ಮಂತ್ರಿ ಶ್ರಮ್ ಯೋಗಿ ಮನ್-ಧನ್

ಮನೆ ಇಲ್ಲದವರಿಗೆ ವಸತಿ ಯೋಜನೆಯಿಂದ ಸಿಹಿ ಸುದ್ದಿ

ರೇಷನ್ ಕಾರ್ಡ್ ಬಗ್ಗೆ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ ಮತ್ತು ಮಾಹಿತಿ ಪಡೆಯಿರಿ

GOOGLE MAP